ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm