ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am