ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm