ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm