ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm