ಬ್ರೇಕಿಂಗ್ ನ್ಯೂಸ್
22-06-23 12:06 pm HK News Desk ಕ್ರೈಂ
ಹುಣಸೂರು, ಜೂನ್ 22: ನಗರದ ಬ್ಯೂಟಿ ಬಜಾರ್ ರಸ್ತೆಯ ಪರಸಯ್ಯ ಛತ್ರ ಪಕ್ಕದ ಎಸ್.ಎಸ್ ಸಾಮಿಲ್ ಬಳಿ ಅಲ್ಲಿನ ವಾಚ್ ಮೆನ್ ಸೇರಿದಂತೆ ಮತ್ತೊಬ್ಬ ಬುದ್ದಿಮಂದ್ಯ ವ್ಯಕ್ತಿಯನ್ನು ತಲೆ ಮೇಲೆ ಬಾರದ ವಸ್ತು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದೆ.
ನಗರದ ಕಲ್ಕುಣಿಕೆ ರಂಗನಾಥ ಬಡಾವಣೆಯ ವಾಚ್ ಮೆನ್ ವೆಂಕಟೇಶ್ (75) ಹಾಗೂ ಬುದ್ದಿಮಂದ್ಯ ವ್ಯಕ್ತಿ ಷಣ್ಮುಖ (65) ಹತ್ಯೆಯಾದವರು.
ವೆಂಕಟೇಶ್ ಇದೇ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದು, ಷಣ್ಮುಖರಿಗೆ ಯಾರು ಇಲ್ಲದಿರುವುದರಿಂದ ಸಣ್ಣ ಪುಟ್ಟ ಕೆಲಸ ಮಾಡುತ್ತ ಇದೆ ಮಿಲ್ ಬಳಿ ಮಲಗುತ್ತಿದರು ಎನ್ನಲಾಗಿದೆ.

ಯಾಕೆ ಈ ಹತ್ಯೆ ನಡೆದಿದೆ ಎಂಬುದಕ್ಕೆ ಇನ್ನೂ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಲೆ ಬಾಳುವ ಮರ ಕದಿಯಲು ಬಂದವರು ಹತ್ಯೆ ಮಾಡಿದರೋ, ಅಥವಾ ಬೇರೆ ಯಾವ ಕಾರಣಕ್ಕೆ ಎಂದು ಪೊಲೀಸರ ತನಿಖೆ ಬಳಿಕ ತಿಳಿಯಬೇಕಿದೆ.
Two watchmen – working at the sawmill here – identified as Venkatesh (75) from Kalkunike Ranganatha Layout and Shanmukha (65) have been ruthlessly bludgeoned to death on Wednesday night. The killer has used a heavy object to inflict fatal blows to their heads. Among the dead, Shanmukha was said to be a mentally challenged person.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm