ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am