ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm