ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm