ಬ್ರೇಕಿಂಗ್ ನ್ಯೂಸ್
23-06-23 01:33 pm HK News Desk ಕ್ರೈಂ
ಸೂರತ್, ಜೂನ್ 23: ಚಲಿಸುತ್ತಿರುವ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಆಕೆ ಹಾಗೂ ಜೊತೆಗಿದ್ದ ವ್ಯಕ್ತಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ ಘಟನೆ ಗುಜರಾತಿನ ಸೂರತ್ ನಲ್ಲಿ ನಡೆದಿದೆ.
ಜೂನ್ 19ರಂದು ರಾತ್ರಿ ಮುಜಾಫರ್ಪುರದಿಂದ ಸೂರತ್ ತೆರಳುತ್ತಿದ್ದ ಸೂರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಮಹಿಳೆ ತನ್ನ ಸಂಬಂಧಿಕರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಮಹಿಳೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಐದು ಮಂದಿ ಅಪರಿಚಿತರು ಮಹಿಳೆಯ ಪಕ್ಕಕ್ಕೆ ಬಂದು ಆಕೆಯ ಫೋಟೋಗಳನ್ನು ತೆಗೆದಿದ್ದಾರೆ. ಈ ವೇಳೆ ಮಹಿಳೆ ಹಾಗೂ ಗುಂಪಿನೊಂದಿಗೆ ವಾಗ್ವಾದ ನಡೆದಿದೆ. ಮಹಿಳೆಯೊಂದಿಗಿದ್ದ ಸಂಬಂಧಿ ಪ್ರಶ್ನೆ ಮಾಡಿದಾಗ ಅವರ ಮೇಲೆ ಹಲ್ಲೆಯನ್ನೂ ನಡೆಸಲಾಗಿದೆ. ಇದರ ಬಳಿಕ ಮಹಿಳೆ ತನ್ನ ಜಾಗವನ್ನು ಬದಲಾಯಿಸಿದ್ದರು. ಆದರೆ ಆರೋಪಿಗಳು ಹಿಂಬಾಲಿಸಿ ಆಕೆಯ ಸೀರೆಯನ್ನು ಎಳೆದು ಕಿರುಕುಳ ನೀಡಿದ್ದಾರೆ. ಬಟ್ಟೆಯನ್ನು ಬಲವಂತವಾಗಿ ಎಳೆದು ಚಲಿಸುತ್ತಿರುವ ರೈಲಿನಿಂದಲೇ ತಳ್ಳಿದ್ದಾರೆ. ಅರೆ ಬೆತ್ತಲೆ ಮಾಡಿ ಮಹಿಳೆ ಹಾಗೂ ಆಕೆಯ ಸಂಬಂಧಿಯನ್ನು ರೈಲಿನಿಂದ ಹೊರಕ್ಕೆ ತಳ್ಳಿದ್ದಾರೆ.

ಅಂದು ರಾತ್ರಿ ಗಾಯಾಳುಗಳು ತಾವು ಹೊರಕ್ಕೆ ಬಿದ್ದಿದ್ದ ಬರೋಡಿ ಗ್ರಾಮದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು, ಅವರನ್ನು ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಬಗ್ಗೆ ಸಂತ್ರಸ್ತ ಮಹಿಳೆ ಬಿಲುವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯ ಹೇಳಿಕೆ ಆಧಾರದಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A woman and her relative were forcibly thrown off a moving train by five men in Gwalior on Monday night, police said on Thursday. The incident, triggered by attempts of sexual assault, occurred on the Surat Express train en route from Muzaffarpur to Surat in Gujarat.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm