ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm