ಬ್ರೇಕಿಂಗ್ ನ್ಯೂಸ್
02-11-20 11:59 am Udupi Correspondent ಕ್ರೈಂ
ಉಡುಪಿ, ನ.2 : ಡ್ರಗ್ಸ್ ಬೇಟೆ ಮುಂದುವರಿಸಿದ ಪೊಲೀಸರು, ಮಣಿಪಾಲ ಕೆಎಂಸಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ಲಕ್ಷಾಂತರ ರೂ. ಮೌಲ್ಯದ ಬ್ರೌನ್ಶುಗರ್ ಸೇರಿದಂತೆ ಸಿಂಥೆಟಿಕ್ ಡ್ರಗ್ಸ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ನಿವಾಸಿಯಾಗಿದ್ದ, ಕೆಎಂಸಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಆದಿತ್ಯ ಪ್ರಭು ಹಾಗೂ ಅಮೆರಿಕಾ ಮೂಲದ ಅನಿವಾಸಿ ಭಾರತೀಯ ವಿದ್ಯಾರ್ಥಿ ಅನಿಶ್ ರಾಜನ್ ಬಂಧಿತರು. ಇವರಿಂದ 3,89,000 ರೂ. ಮೌಲ್ಯದ 32 ಗ್ರಾಂ ವಿದೇಶಿ ಹೈಡ್ರೋವಿಡ್ ಗಾಂಜಾ, 9 ಗ್ರಾಂ ಬ್ರೌನ್ ಶುಗರ್ ಹಾಗೂ 25 ಎಂಡಿಎಂಎ ಮಾತ್ರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಉಡುಪಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಮಣಿಪಾಲದ ಅದಿತಿ ಸೌರಭ ಅಪಾರ್ಟ್ಮೆಂಟ್ಗೆ ದಾಳಿ ಮಾಡಲಾಗಿತ್ತು. ಈ ವೇಳೆ ಅಪಾರ್ಟ್ಮೆಂಟ್ ರೂಮ್ ನಂಬರ್ 204ರಲ್ಲಿ ವಾಸವಿದ್ದ ಆದಿತ್ಯ ಪ್ರಭುನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಮಾಹಿತಿಯಂತೆ, ಅನಿಶ್ ರಾಜನ್ನನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಈವರೆಗೆ ಉಡುಪಿ ಪೊಲೀಸರು ವಶಪಡಿಸಿಕೊಳ್ಳುತ್ತಿರುವ ಸಿಂಥೆಟಿಕ್ ಡ್ರಗ್ಸ್ ಗಳ ನಾಲ್ಕನೆ ಪ್ರಕರಣ ಇದಾಗಿದೆ ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Udupi police raided apartments in Manipal and seized 32 grams of imported hybrid ganja, 9 grams of brown sugar and 25 MDMA tablets. Acting on definite information the police successfully conducted the raid. The value of seized items is around Rs 3.89 lac.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm