ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am