ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm