ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm