ಬ್ರೇಕಿಂಗ್ ನ್ಯೂಸ್
02-11-20 01:17 pm Headline Karnataka News Network ಕ್ರೈಂ
ಕಾಸರಗೋಡು, ನವೆಂಬರ್ 02: ಮಂಜೇಶ್ವರದ ಬಂದ್ಯೋಡು ಬಳಿ ಎರಡು ದಿನಗಳ ಹಿಂದೆ ನಡೆದ ದಾಂಧಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಮುಖ ಆರೋಪಿಯನ್ನು ಉಪ್ಪಳ ಕುಕ್ಕಾರ್ ನಿವಾಸಿ ಟಿಕ್ಕಿ ಅಲಿಯಾಸ್ ಅಬ್ದುಲ್ ಅಮೀರ್ ಎಂದು ಗುರುತಿಸಲಾಗಿದೆ. ಪೊಲೀಸರು ಅಮೀರ್ ಸೇರಿದಂತೆ 11 ಮಂದಿಯ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅಬ್ದುಲ್ ಅಮೀರ್ ಸೇರಿ ಆರು ಮಂದಿ ಲಾರಿಯಲ್ಲಿ ಶೇಕ್ ಆಲಿ ಎಂಬವರು ತಮ್ಮ ಕುಟುಂಬದ ಜೊತೆಗೆ ಕಾರಿನಲ್ಲಿ ಬರುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಲು ಪ್ರಯತ್ನಿಸಿದ್ದಾರೆ. ಈ ವೇಳೆ, ಲಾರಿಯನ್ನು ತಪ್ಪಿಸಲು ಯತ್ನಿಸಿದ ಚಾಲಕ ಕಾರನ್ನು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿಸಿದ್ದರು. ಈ ವೇಳೆ ಅಮೀರ್ ಮತ್ತು ತಂಡ ಶೇಖ್ ಆಲಿ ಕಾರಿಗೆ ಗುಂಡಿನ ದಾಳಿ ನಡೆಸಿದೆ. ಈ ವೇಳೆ, ಕಾರಿನಲ್ಲಿದ್ದ ಶೇಖ್ ಅಲಿ ಕುಟುಂಬ ತಪ್ಪಿಸಿಕೊಂಡು ಪರಾರಿಯಾಗಿದೆ. ಬಳಿಕ ಶೇಕ್ ಆಲಿ ಮ್ತತು ಕುಟುಂಬ ಕುಂಬಳೆ ಠಾಣೆಗೆ ದೂರು ನೀಡಲು ತೆರಳುತ್ತಿದ್ದರು. ಈ ವೇಳೆ, ಮತ್ತೆ ಬಂದ ಅಬ್ದುಲ್ ಅಮೀರ್ ತಂಡ ಶೇಖ್ ಆಲಿಯ ಮನೆಯಲ್ಲಿ ಆಲ್ಟೋ ಕಾರನ್ನು ಜಖಂ ಗೊಳಿಸಿದೆ. ಅಲ್ಲದೆ, ಕುಟುಂಬವನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಮುಂದಾಗಿದೆ.
ಘಟನೆಯಲ್ಲಿ ನಾಲ್ಕು ಕಾರುಗಳು ಜಖಂ ಆಗಿದ್ದವು. ಪ್ರಕರಣ ಸಂಬಂಧ ಕುಂಬಳೆ ಪೊಲೀಸರು ಮೊಯಿನುದ್ದೀನ್ ಶರೀಫ್, ತಳಂಗರೆ ಅಚ್ಚು, ಸಮದ್, ಆರಿಕ್ಕಾಡಿ ಗುಂಡು ಉಸ್ಮಾನ್, ಲತೀಫ್, ಜೋಯಿ, ಟೈರ್ ಫೈಸಲ್ ಸೇರಿ 11 ಮಂದಿ ವಿರುದ್ಧ ಪ್ರಕರಣ ದಾಖಲಿಸಿದೆ. ವೈಯಕ್ತಿಕ ದ್ವೇಷದಿಂದ ರೌಡಿಗಳ ತಂಡ ಶೇಖ್ ಆಲಿ ಕುಟುಂಬದ ಮೇಲೆ ದಾಳಿ ಮಾಡಿತ್ತು ಎನ್ನಲಾಗುತ್ತಿದೆ.
Police have arrested the prime accused in Bandyodu, Kasargod firing and murder attempt case. The officials have successfully seized four vehicles. The accused is identified as Tikki Ammi alias Abdul Amir aged 30 years is resident of Uppala
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm