ಬ್ರೇಕಿಂಗ್ ನ್ಯೂಸ್
04-07-23 05:35 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಪರಸ್ತ್ರೀ ಜೊತೆ ದೈಹಿಕ ಸಂಪರ್ಕದಲ್ಲಿದ್ದ ತಂದೆಯ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಒಂದು ವರ್ಷದ ಹಿಂದೆ ತೋಟದಲ್ಲಿ ವೃದ್ಧೆಯ ಜೊತೆ ದೈಹಿಕ ಸಂಪರ್ಕದಲ್ಲಿದ್ದ ವಿಡಿಯೋವನ್ನು ಸ್ಥಳೀಯ ಯುವಕ ಸೆರೆಹಿಡಿದಿದ್ದ. ಘಟನೆಯ ವಿಡಿಯೋವನ್ನು ಮೂರು ದಿನಗಳ ಹಿಂದೆ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೈರಲ್ ಆಗುವಂತೆ ಮಾಡಿದ್ದ.

ವಿಡಿಯೋ ಹೊರಬರುತ್ತಲೇ ತೀವ್ರ ಮುಜುಗರಕ್ಕೆ ಒಳಗಾದ ಸುಮಂತ್, ನಿನ್ನೆ ಸಂಜೆ ತಂದೆಯ ಜೊತೆಗೆ ಜಗಳ ಮಾಡಿದ್ದ. ಆನಂತರ ಪೊಲೀಸ್ ದೂರು ಕೊಡುವ ಬಗ್ಗೆ ತಂದೆ- ಮಗ ಮಾತಾಡಿಕೊಂಡಿದ್ದರು. ಆದರೆ ಇಂದು ಬೆಳಗ್ಗೆ ಮಗ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದ್ರೆ ಪೊಲೀಸರು ವಿಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪಿ ಜಯಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಮೂಡುಬಿದ್ರೆ ಠಾಣೆಯಲ್ಲಿ ಯುವಕನ ಆತ್ಮಹತ್ಯೆ ಮತ್ತು ವಿಡಿಯೋ ಹರಿಯಬಿಟ್ಟ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
Moodabidri Father sex video with other woman goes viral, Depressed Son Commits suicide in Mangalore. The deceased has been identified as Sumanth (21). Youth who had recorded the sex video made it viral three days ago. Police have arrested the accused.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am