ಬ್ರೇಕಿಂಗ್ ನ್ಯೂಸ್
04-07-23 05:35 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಪರಸ್ತ್ರೀ ಜೊತೆ ದೈಹಿಕ ಸಂಪರ್ಕದಲ್ಲಿದ್ದ ತಂದೆಯ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆ ಮನನೊಂದ ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ತೋಡಾರಿನಲ್ಲಿ ನಡೆದಿದೆ.
ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಒಂದು ವರ್ಷದ ಹಿಂದೆ ತೋಟದಲ್ಲಿ ವೃದ್ಧೆಯ ಜೊತೆ ದೈಹಿಕ ಸಂಪರ್ಕದಲ್ಲಿದ್ದ ವಿಡಿಯೋವನ್ನು ಸ್ಥಳೀಯ ಯುವಕ ಸೆರೆಹಿಡಿದಿದ್ದ. ಘಟನೆಯ ವಿಡಿಯೋವನ್ನು ಮೂರು ದಿನಗಳ ಹಿಂದೆ ಜಾಲತಾಣದಲ್ಲಿ ಹರಿಯಬಿಟ್ಟಿದ್ದು ವೈರಲ್ ಆಗುವಂತೆ ಮಾಡಿದ್ದ.
ವಿಡಿಯೋ ಹೊರಬರುತ್ತಲೇ ತೀವ್ರ ಮುಜುಗರಕ್ಕೆ ಒಳಗಾದ ಸುಮಂತ್, ನಿನ್ನೆ ಸಂಜೆ ತಂದೆಯ ಜೊತೆಗೆ ಜಗಳ ಮಾಡಿದ್ದ. ಆನಂತರ ಪೊಲೀಸ್ ದೂರು ಕೊಡುವ ಬಗ್ಗೆ ತಂದೆ- ಮಗ ಮಾತಾಡಿಕೊಂಡಿದ್ದರು. ಆದರೆ ಇಂದು ಬೆಳಗ್ಗೆ ಮಗ ಸುಮಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೂಡುಬಿದ್ರೆ ಪೊಲೀಸರು ವಿಡಿಯೋ ಮಾಡಿ ವೈರಲ್ ಮಾಡಿದ್ದ ಆರೋಪಿ ಜಯಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ. ಮೂಡುಬಿದ್ರೆ ಠಾಣೆಯಲ್ಲಿ ಯುವಕನ ಆತ್ಮಹತ್ಯೆ ಮತ್ತು ವಿಡಿಯೋ ಹರಿಯಬಿಟ್ಟ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ.
Moodabidri Father sex video with other woman goes viral, Depressed Son Commits suicide in Mangalore. The deceased has been identified as Sumanth (21). Youth who had recorded the sex video made it viral three days ago. Police have arrested the accused.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am