ಬ್ರೇಕಿಂಗ್ ನ್ಯೂಸ್
04-07-23 10:31 pm HK News Desk ಕ್ರೈಂ
ಮಹಾರಾಷ್ಟ್ರ, ಜುಲೈ 4: ಚಿನ್ನದ ಕಳ್ಳ ಸಾಗಣೆಯ ವಿಚಿತ್ರ ಪ್ರಕರಣಯೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯೊಬ್ಬರು ಈ ಚಿನ್ನದ ಪುಡಿಯನ್ನು ಕ್ಯಾಪ್ಸುಲ್ನಲ್ಲಿ ತುಂಬಿ ತನ್ನ ಖಾಸಗಿ ಅಂಗದಲ್ಲಿ ಬಚ್ಚಿಟ್ಟಿದ್ದಳು.
ಹೌದು, ಈ ಪ್ರಕರಣಕ್ಕೆ 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ದೂರೂ ದಾಖಲಿಸಲಾಗಿದೆ. ಮಹಿಳೆ ತನ್ನ ಖಾಸಗಿ ಅಂಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರಿಂದ, ಅಧಿಕಾರಿಗಳಿಗೆ ಈ ಪ್ರಕರಣ ಭೇದಿಸಲು ಕೂಡ ತುಂಬಾ ತಲೆ ಕೆಡಿಸಿಕೊಂಡಿದ್ದಾರೆ.
ಕ್ಯಾಪ್ಸುಲ್ಗಳಲ್ಲಿತ್ತು ಚಿನ್ನದ ಪುಡಿ:
ಮಹಿಳೆಯೊಬ್ಬರು ದುಬೈನಿಂದ ಚಿನ್ನ ತರುತ್ತಿರುವ ಬಗ್ಗೆ ಕಸ್ಟಮ್ಸ್ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅದರಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ಹೆಚ್ಚಿಸಿದ್ದರು. ದುಬೈನಿಂದ ಬಂದ ವಿಮಾನವು ಪುಣೆಗೆ ಬಂದಾಗ, ಒಬ್ಬ ಮಹಿಳೆ ಗಾಬರಿಯಿಂದ ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದರು. ಮಹಿಳೆಯ ವರ್ತನೆಯು ಅವರ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿತು. ಭದ್ರತಾ ಸಿಬ್ಬಂದಿ ಮಹಿಳೆಯನ್ನು ನಿಲ್ಲಿಸಿ ಅವಳನ್ನು ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. ಆಗ ಮಹಿಳೆ ತನ್ನ ಗುಪ್ತಾಂಗದಲ್ಲಿ ಚಿನ್ನದ ಪುಡಿ ತುಂಬಿದ ಕ್ಯಾಪ್ಸುಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹಿಳೆಯನ್ನು ಎಕ್ಸ್- ರೇ ವ್ಯವಸ್ಥೆಯಿಂದ ಪರೀಕ್ಷಿಸಿದಾಗ ಸತ್ಯ ಸಂಗತಿ ಬಯಲಿಗೆ ಬಂದಿದೆ.
ಮಹಿಳೆಯಿಂದ 20 ಲಕ್ಷ 30 ಸಾವಿರ ಮೌಲ್ಯದ 423 ಗ್ರಾಂ 41 ಮಿಲಿಗ್ರಾಂ ಚಿನ್ನದ ಪುಡಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪೊಲೀಸರಿಂದ ಹೆಚ್ಚುವರಿ ತನಿಖೆ ನಡೆಯುತ್ತಿದೆ.
In a shocking incident at the Pune International Airport, the Central Customs Department (Customs) successfully apprehended a woman attempting to smuggle a substantial amount of gold concealed in her private parts. The woman, whose identity remains undisclosed, was found in possession of gold worth Rs 20 lakh 30 thousand.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm