ಬ್ರೇಕಿಂಗ್ ನ್ಯೂಸ್
04-07-23 10:31 pm HK News Desk ಕ್ರೈಂ
ಮಹಾರಾಷ್ಟ್ರ, ಜುಲೈ 4: ಚಿನ್ನದ ಕಳ್ಳ ಸಾಗಣೆಯ ವಿಚಿತ್ರ ಪ್ರಕರಣಯೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯೊಬ್ಬರು ಈ ಚಿನ್ನದ ಪುಡಿಯನ್ನು ಕ್ಯಾಪ್ಸುಲ್ನಲ್ಲಿ ತುಂಬಿ ತನ್ನ ಖಾಸಗಿ ಅಂಗದಲ್ಲಿ ಬಚ್ಚಿಟ್ಟಿದ್ದಳು.
ಹೌದು, ಈ ಪ್ರಕರಣಕ್ಕೆ 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ದೂರೂ ದಾಖಲಿಸಲಾಗಿದೆ. ಮಹಿಳೆ ತನ್ನ ಖಾಸಗಿ ಅಂಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರಿಂದ, ಅಧಿಕಾರಿಗಳಿಗೆ ಈ ಪ್ರಕರಣ ಭೇದಿಸಲು ಕೂಡ ತುಂಬಾ ತಲೆ ಕೆಡಿಸಿಕೊಂಡಿದ್ದಾರೆ.
ಕ್ಯಾಪ್ಸುಲ್ಗಳಲ್ಲಿತ್ತು ಚಿನ್ನದ ಪುಡಿ:
ಮಹಿಳೆಯೊಬ್ಬರು ದುಬೈನಿಂದ ಚಿನ್ನ ತರುತ್ತಿರುವ ಬಗ್ಗೆ ಕಸ್ಟಮ್ಸ್ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅದರಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ಹೆಚ್ಚಿಸಿದ್ದರು. ದುಬೈನಿಂದ ಬಂದ ವಿಮಾನವು ಪುಣೆಗೆ ಬಂದಾಗ, ಒಬ್ಬ ಮಹಿಳೆ ಗಾಬರಿಯಿಂದ ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದರು. ಮಹಿಳೆಯ ವರ್ತನೆಯು ಅವರ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿತು. ಭದ್ರತಾ ಸಿಬ್ಬಂದಿ ಮಹಿಳೆಯನ್ನು ನಿಲ್ಲಿಸಿ ಅವಳನ್ನು ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. ಆಗ ಮಹಿಳೆ ತನ್ನ ಗುಪ್ತಾಂಗದಲ್ಲಿ ಚಿನ್ನದ ಪುಡಿ ತುಂಬಿದ ಕ್ಯಾಪ್ಸುಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹಿಳೆಯನ್ನು ಎಕ್ಸ್- ರೇ ವ್ಯವಸ್ಥೆಯಿಂದ ಪರೀಕ್ಷಿಸಿದಾಗ ಸತ್ಯ ಸಂಗತಿ ಬಯಲಿಗೆ ಬಂದಿದೆ.
ಮಹಿಳೆಯಿಂದ 20 ಲಕ್ಷ 30 ಸಾವಿರ ಮೌಲ್ಯದ 423 ಗ್ರಾಂ 41 ಮಿಲಿಗ್ರಾಂ ಚಿನ್ನದ ಪುಡಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪೊಲೀಸರಿಂದ ಹೆಚ್ಚುವರಿ ತನಿಖೆ ನಡೆಯುತ್ತಿದೆ.
In a shocking incident at the Pune International Airport, the Central Customs Department (Customs) successfully apprehended a woman attempting to smuggle a substantial amount of gold concealed in her private parts. The woman, whose identity remains undisclosed, was found in possession of gold worth Rs 20 lakh 30 thousand.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
25-09-25 09:58 am
Mangalore Correspondent
Mangaluru City Corporation: ಮಂಗಳೂರು ಮಹಾನಗರ ಪಾ...
24-09-25 10:48 pm
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am