ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.


ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm