ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.


ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am