ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.


ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm