ಬ್ರೇಕಿಂಗ್ ನ್ಯೂಸ್
05-07-23 08:33 pm Mangalore Correspondent ಕ್ರೈಂ
ಉಳ್ಳಾಲ, ಜು.5: ಶೌಚಾಲಯದ ಸಣ್ಣ ಕಿಟಕಿ ಮೂಲಕ ಬಾರ್ ಗೆ ಕನ್ನ ಹಾಕಿದ ಕಳ್ಳ 2 ಲಕ್ಷ ರೂಪಾಯಿ ನಗದು ಮತ್ತು ಎಣ್ಣೆ ಬಾಟಲಿಗಳನ್ನ ಎಗರಿಸಿದ ಘಟನೆ ನಿನ್ನೆ ತಡರಾತ್ರಿ ತಲಪಾಡಿಯಲ್ಲಿ ನಡೆದಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ.
ತಲಪಾಡಿಯ ಮರೋಳಿ ಬಾರ್ ನ ಶೌಚಾಲಯದ ಸಣ್ಣ ಕಿಟಕಿ (ವೆಂಟಿಲೇಟರ್) ಮೂಲಕ ಒಳನುಗ್ಗಿದ್ದ ಕಳ್ಳ, ಶೌಚಾಲಯದ ಲಾಕ್ ಮಾಡಿರುವ ಬಾಗಿಲ ಕೆಳ ಭಾಗವನ್ನ ಮುರಿದು ಒಳನುಗ್ಗಿದ್ದಾನೆ. ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ರೂ.2 ಲಕ್ಷ ನಗದು ಕಳವುಗೈದಿದ್ದಲ್ಲದೆ ಎಣ್ಣೆ ಬಾಟಲಿಗಳನ್ನು ದೋಚಿದ್ದಾನೆ. ಬಾರ್ ಬಗ್ಗೆ ತಿಳಿದಿರುವ ವ್ಯಕ್ತಿಯೇ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ.


ಬಾರ್ ಮಾಲೀಕರಿಗೆ ಖಾಸಗಿ ಬಸ್ಸಿದ್ದು, ಅದನ್ನ ಕಾಯುವ ಕಾವಲುಗಾರನೂ ಇರದ ಸಮಯವನ್ನು ಉಪಯೋಗಿಸಿ ಕೃತ್ಯವೆಸಗಿದ್ದಾನೆ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಘಟನೆ ಕುರಿತು ಬಾರ್ ಮಾಲೀಕ ಸುನಿಲ್ ಮರೋಳಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Heavy Rain, thieves enter bar amid rains, loot cash of 2 lakhs and flee with bottles at Talapady. The video of this has gone viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm