ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm