ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am