ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm