ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm