ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm