ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm