ಬ್ರೇಕಿಂಗ್ ನ್ಯೂಸ್
03-11-20 12:06 pm Headline Karnataka News Network ಕ್ರೈಂ
ಹೈದರಾಬಾದ್, ನವೆಂಬರ್ 03: ಅಮೆರಿಕದ ಜಾರ್ಜಿಯಾದಲ್ಲಿ ಹೈದರಾಬಾದ್ ಮೂಲದ 37 ವರ್ಷದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೊಹಮ್ಮದ್ ಆರಿಫ್ ಮೊಹಿಯುದ್ದೀನ್ ಮೃತ ವ್ಯಕ್ತಿಯಾಗಿದ್ದು ಆತನ ಮನೆಯ ಹೊರಭಾಗದಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.
ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಲು ಅಮೆರಿಕಕ್ಕೆ ತೆರಳಲು ಸಹಾಯ ಮಾಡುವಂತೆ ಮೃತ ವ್ಯಕ್ತಿಯ ಕುಟುಂಬ ಭಾರತ ಸರಕಾರದ ಮೊರೆ ಹೋಗಿದ್ದು ವಿದೇಶಾಂಗ ಇಲಾಖೆಯ ನೆರವಿನ ನಿರೀಕ್ಷೆಯಲ್ಲಿದೆ.
ಮುಹಮ್ಮದ್ ಆರಿಫ್, ಅಮೆರಿಕದ ಜಾರ್ಜಿಯಾ ಎಂಬಲ್ಲಿ ಕಳೆದ 10 ವರ್ಷಗಳಿಂದ ಕಿರಾಣಿ ಅಂಗಡಿ ನಡೆಸುತ್ತಿದ್ದರು. ಪತಿಯ ಶವ ಕೊನೆಯ ಬಾರಿಗೆ ನೋಡಲು ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ನನಗೆ ಹಾಗೂ ನನ್ನ ತಂದೆಗೆ ತುರ್ತು ವೀಸಾದಲ್ಲಿ ಅಮೆರಿಕಕ್ಕೆ ಪ್ರಯಾಣಿಸಲು ಅವಕಾಶ ಕೊಡಬೇಕೆಂದು ಮೊಹಿಯುದ್ದೀನ್ ಅವರ ಪತ್ನಿ ಮೆಹ್ನಾಝ್ ಫಾತಿಮಾ ವಿನಂತಿಸಿದ್ದಾರೆ.
ಭಾನುವಾರ ಬೆಳಗ್ಗ 9 ಗಂಟೆಗೆ ಪತಿಯೊಂದಿಗೆ ಮಾತನಾಡಿದ್ದೇನೆ. ಅರ್ಧ ಗಂಟೆ ಬಿಟ್ಟು ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಅವರಿಂದ ಯಾವುದೇ ಕರೆ ಬರಲಿಲ್ಲ. ಆಬಳಿಕ ಯಾರೋ ಅಪರಿಚಿತರು ಪತಿಯನ್ನು ಇರಿದು ಕೊಲೆ ಮಾಡಿದ್ದಾಗಿ ತಿಳಿದುಬಂತು. ನನ್ನ ಪತಿಯ ಶವ ಜಾರ್ಜಿಯಾ ಆಸ್ಪತ್ರೆಯಲ್ಲಿದೆ. ಅಲ್ಲಿ ಯಾರೂ ನಮ್ಮ ಸಂಬಂಧಿಕರು ಇಲ್ಲ ಎಂದು ಫಾತಿಮಾ ಹೇಳಿದ್ದಾರೆ.
A 37-year-old man from Hyderabad was killed on Sunday in Georgia, USA. He was reportedly stabbed several times and was found outside his home.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 08:46 pm
Mangalore Correspondent
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm