ಬ್ರೇಕಿಂಗ್ ನ್ಯೂಸ್
07-07-23 11:12 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: ಆನ್ಲೈನ್ ಪಾರ್ಟ್ ಟೈಮ್ ಜಾಬ್ ಕೊಡಿಸುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1,65,800 ರೂ.ಗಳನ್ನು ಮೋಸದಿಂದ ಪೀಕಿಸಿಕೊಂಡು ವಂಚನೆ ಎಸಗಿರುವ ಬಗ್ಗೆ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ನಿವಾಸಿ ವ್ಯಕ್ತಿಗೆ ಅಪರಿಚಿತ ವ್ಯಕ್ತಿ ಜುಲೈ 5ರಂದು ವಾಟ್ಸಪ್ ನಂಬರ್ 1(626)4772787 ರಿ೦ದ ಆನ್ ಲೈನ್ ಪಾರ್ಟ್ ಟೈಮ್ ಜಾಬ್ ಬಗ್ಗೆ ಮೆಸೇಜ್ ಕಳುಹಿಸಿದ್ದ. ಇದನ್ನು ನಂಬಿದ ದೂರುದಾರರು ಆನ್ ಲೈನ್ ಕೆಲಸದ ಉದ್ದೇಶದಿಂದ ಸಂದೇಶಕ್ಕೆ ಉತ್ತರಿಸಿದ್ದಾರೆ. ಅಪರಿಚಿತರು ಗೂಗಲ್ ಮ್ಯಾಪ್ ಮೂಲಕ ಕೆಲಸ ಮಾಡುವ ಬಗ್ಗೆ J-The New Generation ಎಂಬ ಟೆಲಿಗ್ರಾಂ ಗ್ರೂಪ್ ಗೆ ಸೇರಿಸಿ ಅದರಲ್ಲಿ ಪ್ರಿಪೇಡ್ ಟಾಸ್ಕ್ ಆಡಬೇಕೆಂದು ತಿಳಿಸಿದ್ದರು.
ಮೊದಲಿಗೆ 150 ರೂ.ಗಳನ್ನು ದೂರುದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸಿ ನಂತರ ಅವರಿಗೆ ಹಣ ಹೂಡಿಕೆ ಮಾಡಲು ತಿಳಿಸಿದ್ದರು. ದೂರುದಾರರು ಹೂಡಿಕೆ ಮಾಡಿದ ಕೆಲವು ಮೊತ್ತಗಳಿಗೆ ಹೆಚ್ಚಿನ ಹಣವನ್ನು ಅವರ ಖಾತೆಗೆ ವರ್ಗಾಯಿಸುತ್ತಿದ್ದರು. ಇದನ್ನು ಸತ್ಯವೆಂದು ನಂಬಿದ ದೂರುದಾರರು ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುವುದೆಂದು ನಂಬಿ ತನ್ನ ಬ್ಯಾಂಕ್ ಖಾತೆಯಿಂದ ಅಪರಿಚಿತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1,65,800/-ರೂ.ಗಳನ್ನು ವರ್ಗಾಯಿಸಿದ್ದರು.
ಅದರ ಬದಲಿಗೆ, ಹಣ ಪಾವತಿಸಲು ಹೇಳಿದಾಗ ಅಪರಿಚಿತ ವ್ಯಕ್ತಿ ಹಣ ಪಾವತಿಸಲು ನಿರಾಕರಿಸಿದ್ದ. ಇದರಿಂದ ಮೋಸದ ಅರಿವಾಗಿ ಹಣ ಕಳಕೊಂಡ ವ್ಯಕ್ತಿ ಆನ್ ಲೈನ್ ವಂಚನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
A case has been registered at The Mangaluru Cyber Police Station against a man for allegedly duping a man of Rs 65,800, on the pretext of providing him an online part-time job.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm