ಬ್ರೇಕಿಂಗ್ ನ್ಯೂಸ್
08-07-23 10:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 8: ತನ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಬೆಂಕಿ ಕೊಟ್ಟು ಸಾಯಿಸಿ ವಿದ್ಯುತ್ ಶಾಕ್ ಆಗಿ ಸತ್ತಿದ್ದಾಗಿ ನಾಟಕ ಮಾಡಿರುವ ಘಟನೆ ನಗರದ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮುಳಿಹಿತ್ಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಳಿಹಿತ್ಲು ಜಂಕ್ಷನ್ನಲ್ಲಿ ಮಶುಪಾ ಜನರಲ್ ಸ್ಟೋರ್ ಎಂಬ ಅಂಗಡಿಯಿದ್ದು, ಅದರಲ್ಲಿ ಗಟ್ಯಾನ್ ಥಿ ಜಗು ಎಂಬ ಉತ್ತರ ಭಾರತ ಮೂಲದ ವ್ಯಕ್ತಿ ಕೆಲಸ ಮಾಡಿಕೊಂಡಿದ್ದ. ಜನರಲ್ ಸ್ಟೋರ್ ಮಾಲೀಕ ತೌಲಿನ್ ಹಸನ್ (32) ಆ ವ್ಯಕ್ತಿಯನ್ನು ಅಂಗಡಿಯಲ್ಲಿ ಕೆಲಸಕ್ಕೆ ನಿಲ್ಲಿಸಿದ್ದಲ್ಲದೆ, ಅದೇ ಕಟ್ಟಡದ ಹಿಂಭಾಗದಲ್ಲಿ ಕೊಠಡಿ ಕೊಟ್ಟು ಉಳಿಯಲು ವ್ಯವಸ್ಥೆ ಮಾಡಿದ್ದ. ಶನಿವಾರ ಮಧ್ಯಾಹ್ನ ಯಾವುದೋ ದ್ವೇಷದಿಂದ ತೌಲಿನ್ ಹಸನ್, ಯುವಕನಿಗೆ ಬೆಂಕಿ ಕೊಟ್ಟಿದ್ದಾನೆ ಎನ್ನಲಾಗುತ್ತಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ 1.30ರ ಸುಮಾರಿಗೆ ಬೆಂಕಿಯಿಂದ ಸುಟ್ಟ ಗಾಯಕ್ಕೊಳಗಾದ ವ್ಯಕ್ತಿಯನ್ನು ತೌಸಿನ್ ವೆನ್ಲಾಕ್ ಆಸ್ಪತ್ರೆಗೆ ಸೇರಿಸಿದ್ದ. ಇದೇ ವೇಳೆ, ಆತನಿಗೆ ಟ್ರಾನ್ಸ್ ಫಾರ್ಮರ್ ಕಂಬದ ಬಳಿ ವಿದ್ಯುತ್ ಶಾಕ್ ಆಗಿದೆಯೆಂದು ಸ್ಥಳೀಯರು ಮತ್ತು ಪೊಲೀಸರಲ್ಲಿ ತಪ್ಪು ಮಾಹಿತಿ ನೀಡಿದ್ದಾನೆ. ಅಲ್ಲದೆ, ಒಟ್ಟು ಪ್ರಕರಣವನ್ನು ಮುಚ್ಚಿ ಹಾಕಲು ನೋಡಿದ್ದಾನೆ. ಅಷ್ಟರಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವಿಗೀಡಾಗಿದ್ದ. ಪೊಲೀಸರು ತೌಲಿನ್ ಹಸನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸತ್ಯ ವಿಚಾರ ಬಾಯ್ಬಿಟ್ಟಿದ್ದಾನೆ. ಸಾವಿಗೀಡಾದ ಗಟ್ಯಾನ್ ಥಗು ಎಲ್ಲಿಯವನು ಅನ್ನುವ ಸ್ಪಷ್ಟ ಮಾಹಿತಿ ಇಲ್ಲ. ಘಟನೆ ಪಾಂಡೇಶ್ವರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.
North Indian Man laborer Murdered and burnt with fire at Pandeshwar in Mangalore. The deceased has been identified as Thoulin Hussein. He was killed due to silly fight. His native is yet to be identified. Police have regustered the case.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm