ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm