ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
06-07-26 01:14 pm
HK News Staffer
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
05-07-26 10:15 pm
HK News Desk
ಉನ್ನತ ಶಿಕ್ಷಣಕ್ಕಾಗಿ ಜರ್ಮನಿ ತೆರಳಿದ್ದ ಮಂಗಳೂರಿನ ಯ...
05-07-26 09:34 pm
Panambur Block, Mangalore: ಪಣಂಬೂರು ಹೆದ್ದಾರಿಯಲ...
05-07-26 06:33 pm
Kuloor Accident: ಕುಳೂರು ಬಳಿ ಸ್ಕೂಟರ್ ಗೆ ಟ್ಯಾಂಕ...
03-07-26 10:17 pm
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
06-07-26 12:28 pm
HK News Staffer
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am
ಅಯೋಧ್ಯೆ ರಾಮ ಮಂದಿರ ಬೆನ್ನಲ್ಲೇ ಬದರಿನಾಥ ಕ್ಷೇತ್ರದಲ...
04-07-26 09:47 pm
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm