ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
24-12-25 11:20 pm
Bangalore Correspondent
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm