ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 07:17 pm
HK News Staffer
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
14-06-26 02:37 pm
HK News Staffer
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
14-06-26 05:08 pm
HK News Staffer
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am