ಬ್ರೇಕಿಂಗ್ ನ್ಯೂಸ್
06-08-20 03:54 am Headline Karnataka News Network ಕ್ರೈಂ
ಮುಂಬೈ, ಆಗಸ್ಟ್ 6: ಬಾಲಿವುಡ್ ಅಂಗಳದಲ್ಲಿ ಬಿರುಗಾಳಿ ಎಬ್ಬಿಸಿರುವ ನಟ ಸುಶಾಂತ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಸಿಬಿಐಗೆ ಒಪ್ಪಿಸುವಂತೆ ಬಿಹಾರ ರಾಜ್ಯ ಸರಕಾರ ಕೇಂದ್ರಕ್ಕೆ ಮನವಿ ಮಾಡಿತ್ತು. ಇದೇ ವೇಳೆ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನಗೊಂಡಿದ್ದ ಸುಶಾಂತ್ ಕುಟುಂಬಸ್ಥರು ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಿದ್ದರು. ಈ ಕುರಿತ ವಿಚಾರಣೆ ಸಂದರ್ಭದಲ್ಲಿ ಕೇಂದ್ರ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಾಗಿ ಹೇಳಿಕೆ ನೀಡಿದೆ.
ಈಗಾಗ್ಲೇ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಸುಶಾಂತ್ ಸಂಬಂಧಿಸಿ 56 ಮಂದಿಯ ಹೇಳಿಕೆ ದಾಖಲಿಸಿದ್ದಾರೆ. ಅಲ್ಲದೆ, ಅತ್ತ ಬಿಹಾರ ಪೊಲೀಸರು ಕೂಡ ಮುಂಬೈಗೆ ಬಂದು ತನಿಖೆ ನಡೆಸುತ್ತಿದ್ದಾರೆ. ಆದರೆ ಬಿಹಾರ ಪೊಲೀಸರಿಗೆ ಮಹಾರಾಷ್ಟ್ರ ಸರಕಾರ ಮತ್ತು ಅಲ್ಲಿನ ಪೊಲೀಸರು ಸಹಕಾರ ನೀಡದೆ ಸತಾಯಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದೇ ವೇಳೆ, ಪ್ರಕರಣದಲ್ಲಿ ಸುಶಾಂತ್ ಖಾತೆಯಲ್ಲಿದ್ದ 15 ಕೋಟಿ ಹಣ ವರ್ಗಾವಣೆ ಆಗಿರುವ ವಿಚಾರದಲ್ಲಿ ಆತನ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿರುವ ಕೇಸಿಗೆ ಸಂಬಂಧಿಸಿ ಇಡಿ ವಿಚಾರಣೆ ಆರಂಭಿಸಿದ್ದು ರಿಯಾಗೆ ಸಮನ್ಸ್ ನೀಡಿದೆ. ಆಗಸ್ಟ್ 7 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ. ಬಿಹಾರ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ರಿಯಾ ಈಗ ಇಡಿ ಅಧಿಕಾರಿಗಳ ಬಲೆಗೆ ಸಿಲುಕಲಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm