ಬ್ರೇಕಿಂಗ್ ನ್ಯೂಸ್
03-11-20 03:47 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 03: ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಪ್ರತೀಕ್ ಮತ್ತು ಮಂಗಳೂರಿನ ಜಯೇಶ್ ಯಾನೆ ಸಚ್ಚು ಬಂಧಿತರು. ಹತ್ಯೆ ಪ್ರಕರಣದಲ್ಲಿ ಇವರು, ಪ್ರಮುಖ ಆರೋಪಿಗಳು ಬಚಾವಾಗಲು ಸಹಕರಿಸಿದ ಆರೋಪ ಎದುರಿಸುತ್ತಿದ್ದಾರೆ. ಸತೀಶ್ ಕುಲಾಲ್ ಮತ್ತು ಗಿರೀಶನಿಗೆ ಕೊಲೆಗೈದ ಬಳಿಕ ಬೆಳ್ತಂಗಡಿಯಲ್ಲಿ ಉಳಿದುಕೊಳ್ಳಲು ಮತ್ತು ವಾಹನದ ವ್ಯವಸ್ಥೆಯನ್ನು ಪ್ರತೀಕ್ ಮಾಡಿದ್ದು ಅದಕ್ಕಾಗಿ 2.5 ಲಕ್ಷ ರೂ. ಹಣ ಪಡೆದಿದ್ದ. ಇನ್ನು ಮಂಗಳೂರಿನ ಕೊಂಚಾಡಿ ನಿವಾಸಿ ಜಯೇಶ್, ಪ್ರಮುಖ ಆರೋಪಿ ಆಕಾಶಭವನ್ ಶರಣ್ ಅಣತಿಯಂತೆ ಸುಪಾರಿ ಹಣವನ್ನು ಆರೋಪಿ ಪ್ರದೀಪನಿಂದ ಪಡೆದು ಕೊಲೆಗೆ ವ್ಯವಸ್ಥೆ ಮಾಡಿದ್ದ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
ಪ್ರತೀಕ್ ಕೋಟ್ಯಾನ್ ಈ ಹಿಂದೆ ಮಂಗಳೂರು ಮತ್ತು ಉಡುಪಿಯಲ್ಲಿ ಸ್ಥಳೀಯ ಸುದ್ದಿ ವಾಹಿನಿಗಳಲ್ಲಿ ಕ್ಯಾಮರಾಮನ್ ಆಗಿ ಕೆಲಸ ಮಾಡಿದ್ದು ಬಳಿಕ ಬೆಳ್ತಂಗಡಿಯಲ್ಲಿ ಮಾಧ್ಯಮದ ವ್ಯಕ್ತಿಯೆಂದು ಹೇಳಿ ಓಡಾಡಿಕೊಂಡಿದ್ದ. ಇತ್ತೀಚೆಗೆ ಅಕ್ರಮ ಕಲ್ಲು ಕೋರೆ ಪ್ರಕರಣದಲ್ಲೂ ಬಂಧಿಸಲ್ಪಟ್ಟಿದ್ದ. ಜಯೇಶ್, ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸಂಘಟನೆಯಲ್ಲಿ ಗುರುತಿಸಿದ್ದು ಮಂಗಳೂರು ನಗರ ಘಟಕದ ಅಧ್ಯಕ್ಷನಾಗಿದ್ದ. ಕೆಲವು ಕಾರ್ಯಕ್ರಮಗಳಲ್ಲಿ ಮತ್ತು ಪೋಸ್ಟರ್ ಗಳಲ್ಲಿ ಆತನ ಫೋಟೊ ಕಾಣಿಸಿಕೊಂಡಿತ್ತು.




ಈಗಾಗ್ಲೇ ಬಂಟ್ವಾಳ ಪೊಲೀಸರು ಪ್ರಕರಣ ಸಂಬಂಧಿಸಿ 9 ಮಂದಿಯನ್ನು ಬಂಧಿಸಿತ್ತು. ಇವರಿಬ್ಬರನ್ನು ನಾಲ್ಕು ದಿನಗಳ ಹಿಂದೆಯೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. ಈಗ ಅಧಿಕೃತವಾಗಿ ಬಂಧಿಸಿದ್ದು ಒಟ್ಟು ಬಂಧಿತರ ಸಂಖ್ಯೆ 11 ಕ್ಕೇರಿದೆ.
In connection to the Murder of Surendra Bantwal, the police have arrested two more persons. The arrested are identified as Pratheek Kotyan from Belthanagady and Jayesh Sachu from Mangalore. Total number of arrest has raised to 11.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm