ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm