ಬ್ರೇಕಿಂಗ್ ನ್ಯೂಸ್
13-07-23 11:25 am Udupi Correspondent ಕ್ರೈಂ
ಕುಂದಾಪುರ, ಜುಲೈ 13: ತನ್ನ ಎರಡನೇ ಪತ್ನಿ ಮತ್ತು ಆಕೆಯ ಮಗಳನ್ನು ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬೈಂದೂರು ನಿವಾಸಿ ಸೊಹೇಲ್ ಬಂಧಿತ ಆರೋಪಿ.
ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದ. ಆಕೆಗೆ ಇಬ್ಬರು ಅಪ್ರಾಪ್ತ ವಯಸ್ಸಿಗೆ ಬಂದ ಮಕ್ಕಳು ಇದ್ದರು. ಅವರನ್ನು ತನ್ನ ಮನೆಗೆ ಕರೆಸಿಕೊಂಡು ಸ್ವಲ್ಪ ಸಮಯದ ಮಹಿಳೆಯ ಮಗಳಿಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಅದಕ್ಕಾಗಿ ಆಕೆ, ಸೊಹೈಲನ್ನು ಬಿಟ್ಟು ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಆದರೂ ಬಿಡದ ಸೊಹೈಲ್ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಬಲವಂತವಾಗಿ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು.
ಬಿಡಿಸಲು ಬಂದ ಬಾಲಕಿಯ ತಾಯಿಗೆ ಹಲ್ಲೆ ನಡೆಸಿದ್ದು ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಬಳಿಕ ಮಹಿಳೆ ಆರೋಪಿಯನ್ನು ದೂಡಿ, ತನ್ನ ಮಗಳನ್ನು ಆತನಿಂದ ತಪ್ಪಿಸಿಕೊಂಡು ಬಂದಿದ್ದಳು. ಈ ಬಗ್ಗೆ ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ಮಹಿಳೆ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Man arrested for sexual assaulting second wife’s daughter at Kundapur in Udupi. The arrested has been identified as Suhail.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm