ಬ್ರೇಕಿಂಗ್ ನ್ಯೂಸ್
13-07-23 01:12 pm HK News Desk ಕ್ರೈಂ
ನವದೆಹಲಿ, ಜುಲೈ 13: ಪೊಲೀಸ್ ಎಂದು ಯುವತಿಯನ್ನು ಬೆದರಿಸಿ ಆಕೆ ಮೇಲೆ ಅತ್ಯಾಚಾರವೆಸಗಿರುವ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ.
ಜು.7 ರ ತಡರಾತ್ರಿ ಯುವತಿ ತನ್ನ ಪ್ರಿಯಕರನ ಜೊತೆ ಕಾರಿನಲ್ಲಿ ಕೂತು ಮಾತನಾಡುತ್ತಿದ್ದಳು. ಈ ವೇಳೆ ಕಾರಿನ ಕನ್ನಡಿಯಲ್ಲಿ ಕಾಣುತ್ತಿದ್ದ ಇಬ್ಬರ ಮುಖದ ಫೋಟೋ ಹಾಗೂ ವಿಡಿಯೋವನ್ನು ವ್ಯಕ್ತಿಯೊಬ್ಬ ರಹಸ್ಯವಾಗಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ. ಇದಾದ ಬಳಿಕ ಪ್ರಿಯಕರ ಯುವತಿಯನ್ನು ಆಕೆಯ ಅಪಾರ್ಟ್ ಮೆಂಟ್ ಗೆ ಬಿಟ್ಟು ಅಲ್ಲಿಂದ ತೆರಳಿದ್ದಾನೆ. ಆದರೆ ಈ ವೇಳೆ ಮೊಬೈಲ್ ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಿಸಿದ್ದ ವ್ಯಕ್ತಿ, ಯುವತಿ ಅಪಾರ್ಟ್ ಮೆಂಟ್ ಹೊರಗೆ ಕಾದು ಕುಳಿತಿದ್ದಾನೆ. ಯುವತಿ ಅಪಾರ್ಟ್ ಮೆಂಟ್ ಒಳಗೆ ಹೋಗುವಾಗ ಆಕೆಯನ್ನು ಹಿಂಬಾಲಿಸಿ ಮೆಟ್ಟಿಲು ಬಳಿ ಆಕೆಯನ್ನು ಹಿಡಿದು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ಫೋಟೋ ಹಾಗೂ ವಿಡಿಯೋವನ್ನು ತೋರಿಸಿ ನಾನು ಪೊಲೀಸ್ ಇದನ್ನು ವೈರಲ್ ಮಾಡುತ್ತೇನೆ ಎಂದು ಆಕೆಯನ್ನು ಬೆದರಿಸಿ ಮೇಲೆ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿ ಆಗಿದ್ದಾನೆ.
ಯುವತಿ ಪ್ರಿಯಕರನಿಗೆ ಕರೆ ಮಾಡಿ, ಮನೆಯವರೊಂದಿಗೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಆರೋಪಿಯ ಸ್ಕೆಚ್ ಬಿಡಿಸಿ ಪೊಲೀಸರು ಪತ್ತೆಗೆ ಮುಂದಾಗಿದ್ದಾರೆ. ಸಿಸಿಟವಿಯನ್ನು ಪರಿಶೀಲಿಸಿ, ಸತತ ಹುಡಕಾಟದ ಬಳಿಕ ರವಿ ಸೋಲಂಕಿ ಎಂಬಾತನನ್ನು ಬಂಧಿಸಿದ್ದಾರೆ.
A man was arrested on Thursday for allegedly raping a woman near her apartment in Delhi's Prashant Vihar on Friday (July 7). The accused, who pretended to be a police officer to threaten the woman, had been on the run after the incident and was caught by the police on Thursday.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm