ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm