ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm