ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm