ಬ್ರೇಕಿಂಗ್ ನ್ಯೂಸ್
13-07-23 10:46 pm HK News Desk ಕ್ರೈಂ
ಹಾಸನ, ಜುಲೈ 13: ವರದಕ್ಷಿಣೆಗಾಗಿ ಕಿರುಕುಳ ಕೊಟ್ಟು ಪತ್ನಿಯನ್ನು ಪತಿಯೇ ಕೊಲೆಗೈದ ಘಟನೆ ಹಾಸನ ತಾಲೂಕಿನ ಯಡಿಯೂರು ಗ್ರಾಮದಲ್ಲಿ ನಡೆದಿದೆ. ಅನಿತಾ (27) ಕೊಲೆಯಾದ ನತದೃಷ್ಟ ಮಹಿಳೆ.
ಏಳು ವರ್ಷದ ಹಿಂದೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿಯ ಅನಿತಾಳನ್ನು ಯಡಿಯೂರು ಗ್ರಾಮದ ಯೋಗೇಶ್ಗೆ ಮದುವೆ ಮಾಡಲಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಒಬ್ಬ ಮಗ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಈ ನಡುವೆ, ಮತ್ತಷ್ಟು ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ. ಹಲವು ಬಾರಿ ರಾಜಿ ಸಂಧಾನ ಮಾಡಿದ್ದಲ್ಲದೆ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಕಿರುಕುಳ ಮುಂದುವರಿಸಿದ್ದ.
ಕಿರುಕುಳ ಕಾರಣಕ್ಕೆ ಅನಿತಾ ತವರು ಮನೆಯಲ್ಲೇ ಹೆಚ್ಚಾಗಿ ಇರುತ್ತಿದ್ದಳು. ಇತ್ತೀಚೆಗೆ ರಾಜಿ ಸಂಧಾನ ಮಾಡಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ ಯೋಗೀಶ್, ನಿನ್ನೆ ಮತ್ತೆ ಜಗಳ ತೆಗೆದು ಮನ ಬಂದಂತೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಇದರಿಂದ ನೊಂದ ಅನಿತಾ ಹೆತ್ತವರಿಗೆ ಫೋನ್ ಮಾಡಿ ಮತ್ತೆ ಜಗಳ ತೆಗೆದು ಹಲ್ಲೆ ಮಾಡುತ್ತಿದ್ದಾನೆ, ಬನ್ನಿ ಎಂದಿದ್ದಳು. ಅದರಂತೆ ಪೋಷಕರು ಯಡಿಯೂರಿಗೆ ಬರುವಷ್ಟರಲ್ಲಿ ಅನಿತಾ ಕೊನೆಯುಸಿರೆಳೆದಿದ್ದಳು ಎಂದು ದೂರಲಾಗಿದೆ. ಮಗಳನ್ನು ಯೋಗೇಶನೇ ಕೊಲೆ ಮಾಡಿದ್ದು, ಕಠಿಣ ಶಿಕ್ಷೆಗೆ ಗುರಿ ಪಡಿಸುವಂತೆ ಮೃತಳ ಪೋಷಕರು ಒತ್ತಾಯಿಸಿದ್ದಾರೆ.
Hassan Dowry case, husband kills wife. The deceased has been identified as Anitha (27).
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm