ಬ್ರೇಕಿಂಗ್ ನ್ಯೂಸ್
14-07-23 08:08 pm Mangalore Correspondent ಕ್ರೈಂ
ಸುಳ್ಯ, ಜುಲೈ 14: ಜಾಗದ ತಕರಾರಿಗೆ ಸಂಬಂಧಿಸಿ ಅಣ್ಣ- ತಮ್ಮಂದಿರು ಗಲಾಟೆ ಮಾಡಿದ್ದು ಸೋದರನನ್ನೇ ಇರಿದು ಕೊಲೆಗೈದ ಘಟನೆ ಕೊಡಗು ಗಡಿಭಾಗದ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.
ಸತ್ತಾರ್, ರಫೀಕ್, ಇಸುಬು, ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣ ತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಇದೆ ಎನ್ನಲಾಗುತ್ತಿದ್ದು ಇದೇ ವಿಚಾರದಲ್ಲಿ ಗಲಾಟೆ ನಡೆಸುತ್ತಿದ್ದರು. ಕುದ್ರೆಪಾಯದಲ್ಲಿ ಇವರ ಜಾಗವಿದ್ದು ಪಾಲು ಆಗದ ವಿಚಾರದಲ್ಲಿ ವಿವಾದವಿತ್ತು.
ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪದ ಜಾಗಕ್ಕೆ ಹೋಗಿದ್ದರು. ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ಅವರನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
Sullia elder brother killed by younger brothers over land dispute. The deceased has been identified as Usman.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am