ಬ್ರೇಕಿಂಗ್ ನ್ಯೂಸ್
15-07-23 11:11 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15: ಸಿಸಿಬಿಯ ಮಹಿಳಾ ಹಾಗೂ ನಾರ್ಕೊಟಿಕ್ಸ್ ಸ್ಕ್ವಾಡ್ ನ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಓರ್ವ ಎಂಬಿಎ ಪದವೀಧರನೂ ಬಂಧನಕ್ಕೊಳಗಾಗಿದ್ದಾನೆ.
ಬಂಧಿತರಿಂದ 1500 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ 12 ಕೋಟಿ ರೂಪಾಯಿಗಳೆಂದು ಹೇಳಲಾಗುತ್ತಿದೆ. ಇ-ಕಾಮರ್ಸ್ ವೇದಿಕೆಗಳ ಮೂಲಕ ಪಾರ್ಸಲ್ ಮಾಡಿ ಡ್ರಗ್ ಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಇದಷ್ಟೇ ಅಲ್ಲದೇ ಗೌಪ್ಯ ವಿಭಾಗವೊಂದನ್ನು ಸೃಷ್ಟಿಸಿ ಅದರಲ್ಲಿ ರಹಸ್ಯವಾಗಿ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ರಾಜಸ್ಥಾನ ಮೂಲದ ಎಂಬಿಎ ಪದವೀಧರ ಚಂದ್ರಬಾನು ಬಿಷ್ಣೋಯಿ ಆಂಧ್ರಪ್ರದೇಶ ಮೂಲದ ಬಿಎ ಪದವೀಧರ ಲಕ್ಷ್ಮಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಸರಕು ಸಾಗಣೆ ವಾಹನಗಳಿಗೆ ಹಲವು ನೋಂದಣಿ ಸಂಖ್ಯೆಗಳನ್ನು ಬಳಕೆ ಮಾಡುತ್ತಿದ್ದರು.
ಚಾಮರಾಜಪೇಟೆ ಪೊಲೀಸರು ಬಂಧಿಸಿರುವ ಮತ್ತೋರ್ವ ಮಾದಕ ದ್ರವ್ಯ ದಂಧೆಯಿಂದ ಇಬ್ಬರ ವಿವರ ಬಯಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿ ಮೂರು ವಾರಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಸಿಸಿಬಿ ಪೊಲೀಸರು ಇಬ್ಬರು ಅಂತಾರಾಜ್ಯ ಡ್ರಗ್ ದಂಧೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
The Central Crime Branch (CCB) police busted an inter-State drug racket and arrested two persons, including an MBA student, and seized 1,500 kg of marijuana (ganja) worth ₹12 crore recently. This was one of the biggest seizures of marijuana in the city, said Bengaluru Police Commissioner B. Dayananda. It may be recalled that the Bengaluru police had seized 1,200 kg of ganja from Kalaburagi in September 2020.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am