ಬ್ರೇಕಿಂಗ್ ನ್ಯೂಸ್
03-11-20 09:31 pm Mangaluru Correspondent ಕ್ರೈಂ
ಮಂಗಳೂರು, ನ.3: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆಗೈದ ಘಟನೆ ನಗರದ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (63) ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದ ತ್ರಿಶ್ಶೂರಿನವರಾದ ಸುರೇಂದ್ರನ್ ಹಲವು ವರ್ಷಗಳಿಂದ ಕಾವೂರಿನಲ್ಲಿ ಸ್ವಂತ ಮನೆ ಮಾಡಿ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ಪದವಿನಂಗಡಿಯಲ್ಲಿ ಲ್ಯಾಬ್ ಒಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರಕ್ಕಾಗಿ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಮಧ್ಯಾಹ್ನ ಸುರೇಂದ್ರನ್ ಮನೆಗೆ ಮರಳಿದ್ದು, ಈ ವೇಳೆ ದುಷ್ಕರ್ಮಿಗಳು ಕೊಲೆ ಕೃತ್ಯವೆಸಗಿದ್ದಾರೆ ಎನ್ನಲಾಗುತ್ತಿದೆ.
ಸುರೇಂದ್ರನ್ ಪತ್ನಿ ಸಂಜೆ ವೇಳೆ ಮನೆಗೆ ಬಂದಾಗ ಮನೆ ಸುತ್ತ ಜನ ಸೇರಿದ್ದರು. ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಸುರೇಂದ್ರನ್ ಫಾರ್ಮ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು ವ್ಯವಹಾರ ವೈಷಮ್ಯ ಹಿನ್ನ್ನೆಲೆಯಲ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala businessman murdered in Kavoor at his residence in Mangalore. The dead has been identified as Surendra (60).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm