ಬ್ರೇಕಿಂಗ್ ನ್ಯೂಸ್
17-07-23 11:07 pm Udupi Correspondent ಕ್ರೈಂ
ಕಾಪು, ಜುಲೈ 17: ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸೋಮವಾರ ಸಂಜೆ ಕಟಪಾಡಿಯಲ್ಲಿ ನಡೆದಿದೆ.
ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ನಿರ್ವಹಿಸುತ್ತಿದ್ದ ಒರಿಸ್ಸಾ ಮೂಲದ ಗಣೇಶ್ (50) ಮೃತ ಕಾರ್ಮಿಕ. ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತುಕತೆ, ಜಗಳ ನಡೆದಿದ್ದು ಬಳಿಕ ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಮತ್ತು ಸಹಕಾರ್ಮಿಕರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಎಸ್ಸೈ ಶ್ರೀಶೈಲ ಮುರಗೋಡ ಸೇರಿದಂತೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
One stabbed to death in scuffle between labourers in Katpadi at Udupi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm